ಬಡಗಬೆಟ್ಟು ಸೊಸೈಟಿ ವತಿಯಿಂದ ಮುಖ್ಯ ಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ 

ಉಡುಪಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಅನ್ನು ತಡೆಗಟ್ಟುವ ಹಿನ್ನೆಲೆ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಕೋವಿಡ್ 19 ಮುಖ್ಯ ಮಂತ್ರಿ ಪರಿಹಾರ ನಿಧಿ ಗೆ 5 ಲಕ್ಷ ರೂಪಾಯಿ ದೇಣಿಗೆಯನ್ನು ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ  ವರ್ಗಾಯಿಸಲಾಯಿತು.