ಧರ್ಮಸ್ಥಳ: ಧರ್ಮಸ್ಥಳದ ಭಗವಾನ್ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದಲ್ಲಿ ಪೂಜಾ ಕಾರ್ಯಕ್ರಮದ ಭಾಗವಾಗಿ ರವಿವಾರ ಬಾಹುಬಲಿ ಬೆಟ್ಟದಲ್ಲಿ ಮಧ್ಯಾಹ್ನ ಗಂಟೆ 12.35ರ ಅಭಿಜಿನ್ ಮುಹೂರ್ತದಲ್ಲಿ ಧ್ವಜಾರೋಹಣ ವಿಧಿ, 54 ಕಲಶಗಳಿಂದ ಪಾದಾಭಿಷೇಕ ಮೊದಲಾದ ವಿಧಿ ವಿಧಾನಗಳು ನೆರವೇರಿದವು.













ಧರ್ಮಸ್ಥಳ: ಧರ್ಮಸ್ಥಳದ ಭಗವಾನ್ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದಲ್ಲಿ ಪೂಜಾ ಕಾರ್ಯಕ್ರಮದ ಭಾಗವಾಗಿ ರವಿವಾರ ಬಾಹುಬಲಿ ಬೆಟ್ಟದಲ್ಲಿ ಮಧ್ಯಾಹ್ನ ಗಂಟೆ 12.35ರ ಅಭಿಜಿನ್ ಮುಹೂರ್ತದಲ್ಲಿ ಧ್ವಜಾರೋಹಣ ವಿಧಿ, 54 ಕಲಶಗಳಿಂದ ಪಾದಾಭಿಷೇಕ ಮೊದಲಾದ ವಿಧಿ ವಿಧಾನಗಳು ನೆರವೇರಿದವು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.