ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಡಿ. 27ರಂದು ರಾಷ್ಟ್ರಪತಿಗಳು ಭೇಟಿ ನೀಡಲಿರುವುದರಿಂದ ಅಂದು ಬೆಳಿಗ್ಗೆ 7ಗಂಟೆಯಿಂದ 2ರ ವರೆಗೆ ದೇವರ ದರ್ಶನ ಇರುವುದಿಲ್ಲ. 2 ಗಂಟೆಯ ಬಳಿಕ ಭಕ್ತಾದಿಗಳಿಗೆ ಭೋಜನ ಪ್ರಸಾದದ ವ್ಯವಸ್ಥೆ ಇರುತ್ತದೆ ಎಂದು ಮಠದ ಪ್ರಕಟಣೆ ತಿಳಿಸಿದೆ.













ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಡಿ. 27ರಂದು ರಾಷ್ಟ್ರಪತಿಗಳು ಭೇಟಿ ನೀಡಲಿರುವುದರಿಂದ ಅಂದು ಬೆಳಿಗ್ಗೆ 7ಗಂಟೆಯಿಂದ 2ರ ವರೆಗೆ ದೇವರ ದರ್ಶನ ಇರುವುದಿಲ್ಲ. 2 ಗಂಟೆಯ ಬಳಿಕ ಭಕ್ತಾದಿಗಳಿಗೆ ಭೋಜನ ಪ್ರಸಾದದ ವ್ಯವಸ್ಥೆ ಇರುತ್ತದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.