ಡಿ.27: ಬೆಳಿಗ್ಗೆ 7ರಿಂದ 2ರ ವರೆಗೆ ಶ್ರೀಕೃಷ್ಣಮಠದಲ್ಲಿ ದೇವರ ದರ್ಶನ ಇಲ್ಲ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಡಿ. 27ರಂದು ರಾಷ್ಟ್ರಪತಿಗಳು ಭೇಟಿ ನೀಡಲಿರುವುದರಿಂದ ಅಂದು ಬೆಳಿಗ್ಗೆ 7ಗಂಟೆಯಿಂದ 2ರ ವರೆಗೆ ದೇವರ ದರ್ಶನ ಇರುವುದಿಲ್ಲ. 2 ಗಂಟೆಯ ಬಳಿಕ ಭಕ್ತಾದಿಗಳಿಗೆ ಭೋಜನ ಪ್ರಸಾದದ ವ್ಯವಸ್ಥೆ ಇರುತ್ತದೆ ಎಂದು ಮಠದ ಪ್ರಕಟಣೆ ತಿಳಿಸಿದೆ.