ಪೆಟ್ರೋಲಿಯಂ ಸಚಿವಾಲಯದ ನಿರ್ದೇಶಕ ಕುಶಾಗ್ರ ಮಿತ್ತಲ್ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಭಾರತ ಸರಕಾರದ ಪೆಟ್ರೋಲಿಯಂ ಸಚಿವಾಲಯದ ನಿರ್ದೇಶಕ(ಎಲ್.ಪಿ.ಜಿ) ಕುಶಾಗ್ರ ಮಿತ್ತಲ್ ಶ್ರೀಕೃಷ್ಣ ಮಠಕ್ಕಾಗಮಿಸಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠ ದಿವಾನ ವರದರಾಜ ಭಟ್,ಬಾಲಾಜಿ ಎಚ್, ಪಿ. ಗ್ಯಾಸ್ ನ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.