ಕಾರ್ಕಳ ಹಿತಾ ಆಯುರ್ವೇದಿಕ್ ಮೆಡಿಕಲ್ ನಲ್ಲಿ ಡಾ.ಗಿರಿಧರ್ ಕಜೆಯವರ “ಸಮತ್ವ” ಲಭ್ಯ

ಕಾರ್ಕಳ: ವೈರಸ್ ಸಂಬಂಧಿತ ರೋಗ ಲಕ್ಷಣಗಳಿಗೆ ಕೊಡುವ, ಪರಿಣಾಮಕಾರಿ ಔಷಧಿ ಡಾ.ಗಿರಿಧರ್ ಕಜೆಯವರ “ಸಮತ್ವ”ಈಗ ಕಾರ್ಕಳದ ಹಿತಾ ಆಯುರ್ವೇದಿಕ್ ಮೆಡಿಕಲ್ ನಲ್ಲಿ ಲಭ್ಯವಿದೆ.ಇದು ಅತ್ಯಂತ ಪರಿಣಾಮಕಾರಿ ಔಷಧಿಯಾಗಿದೆ.(ಬೆಲೆ ರೂ 240/)

ಎಲ್ಲಾ ವೈರಸ್ ಸಂಬಂಧಿ ರೋಗಗಳ ನಿವಾರಣೆಗೆ ಈ ಔ‍‍‍ಷಧಿ ಪರಿಣಾಮಕಾರಿ.ವೈದ್ಯರ ಸಲಹೆಯೊಂದಿಗೆ ಕ್ರಮ ಪ್ರಕಾರವಾಗಿ ಈ ಔಷಧಿಯನ್ನು ತೆಗೆದುಕೊಳ್ಳಬಹುದು ಎಂದು ಹಿತಾ ಆಯುರ್ವೇದಿಕ್ ಮೆಡಿಕಲ್ಸ್ ನ ವೈದ್ಯರಾದ ಡಾ.ರವಿರಾಜ್ ಶೆಟ್ಟಿ ಅವರು ತಿಳಿಸಿದ್ದಾರೆ. ಮಾಹಿತಿಗಾಗಿ ಸಂಪರ್ಕಿಸಿ- 08258231129 -8150016172