ಬ್ರಹ್ಮಾವರ: ಸಿವಿಲ್ ಇಂಜಿನಿಯರ್ ಗಳ ಸಂಘದ ವತಿಯಿಂದ ಇಂಜಿನಿಯರ್ ಗಳ ದಿನವನ್ನು ಆಚ ರಿಸಲಾಯಿತು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಮುಂಡ್ಕಿನ ಜೆಡ್ಡು ದೇವರಾಜ್ ಪ್ರಭು ಅವರ ಪುತ್ರಿ ಭೂಮಿಕಾ ಪ್ರಭು ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.













ಬ್ರಹ್ಮಾವರ: ಸಿವಿಲ್ ಇಂಜಿನಿಯರ್ ಗಳ ಸಂಘದ ವತಿಯಿಂದ ಇಂಜಿನಿಯರ್ ಗಳ ದಿನವನ್ನು ಆಚ ರಿಸಲಾಯಿತು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಮುಂಡ್ಕಿನ ಜೆಡ್ಡು ದೇವರಾಜ್ ಪ್ರಭು ಅವರ ಪುತ್ರಿ ಭೂಮಿಕಾ ಪ್ರಭು ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.