ತೆಂಕುಪೇಟೆ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಶನಿವಾರ ಸಂಜೆ ಜಿ. ಎಸ್. ಬಿ ಯುವಕ ಮಂಡಳದ ಆಶ್ರಯದಲ್ಲಿ ಛದ್ಮ ವೇಷ ಸ್ಪರ್ಧೆ 4 ವಿಭಾಗದಲ್ಲಿ ಜರಗಿತು. ಜಿ ಎಸ್ ಬಿ ಯುವಕ ಮಂಡಳಿ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಸಹಕರಿಸಿದರು.













ತೆಂಕುಪೇಟೆ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಶನಿವಾರ ಸಂಜೆ ಜಿ. ಎಸ್. ಬಿ ಯುವಕ ಮಂಡಳದ ಆಶ್ರಯದಲ್ಲಿ ಛದ್ಮ ವೇಷ ಸ್ಪರ್ಧೆ 4 ವಿಭಾಗದಲ್ಲಿ ಜರಗಿತು. ಜಿ ಎಸ್ ಬಿ ಯುವಕ ಮಂಡಳಿ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಸಹಕರಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.