ಕುಂದಾಪುರ: ಕನ್ನಡದ ಹೆಸರಾಂತ ಚಲನಚಿತ್ರ ನಟ ನಿರ್ದೇಶಕ ರಮೇಶ್ ಅರವಿಂದ್ ರವರು ಮೂಡು ಗಿಳಿಯಾರಿನ ಯೋಗಬನದ ಸರ್ವಕ್ಷೇಮ ಆಸ್ಪತ್ರೆಗೆ ಆಗಮಿಸಿದ ಸಂದರ್ಭದಲ್ಲಿ ಡಿವೈನ್ ಪಾರ್ಕ್ ಮತ್ತು ಎಸ್ ಎಚ್ ಆರ್ ಎಫ್ ಸಂಸ್ಥೆಯ ವತಿಯಿಂದ ವೈದ್ಯಕೀಯ ಆಡಳಿತ ನಿರ್ದೇಶಕ ಡಾ. ವಿವೇಕ್ ಉಡುಪ ಮತ್ತು ಮುಖ್ಯ ವೈದ್ಯಾಧಿಕಾರಿ ಮಾನಸ ವಿವೇಕ ಉಡುಪ ಇವರು ಸನ್ಮಾನಿಸಿ ಅಭಿನಂದಿಸಿದರು.












