ಪಡುಬಿದ್ರಿ: ಇಲ್ಲಿನ ನವೀಕೃತ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಾನುವಾರದಿಂದ ಉಚ್ಚಿಲ ದಸರಾ ಉತ್ಸವ ಸಂಭ್ರಮಕ್ಕೆ ಚಾಲನೆ ದೊರೆತಿದ್ದು, ಆ ಪ್ರಯುಕ್ತ ಮಲ್ಪೆ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಉಚ್ಚಿಲ ಮಹಾಲಕ್ಷ್ಮೀ ದೇವಿಗೆ ಚಿನ್ನದ ಬೂತಾಯಿ ಮೀನಿನ ಹಾರವನ್ನು ಅರ್ಪಿಸಲಾಯಿತು.













ಪಡುಬಿದ್ರಿ: ಇಲ್ಲಿನ ನವೀಕೃತ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಾನುವಾರದಿಂದ ಉಚ್ಚಿಲ ದಸರಾ ಉತ್ಸವ ಸಂಭ್ರಮಕ್ಕೆ ಚಾಲನೆ ದೊರೆತಿದ್ದು, ಆ ಪ್ರಯುಕ್ತ ಮಲ್ಪೆ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಉಚ್ಚಿಲ ಮಹಾಲಕ್ಷ್ಮೀ ದೇವಿಗೆ ಚಿನ್ನದ ಬೂತಾಯಿ ಮೀನಿನ ಹಾರವನ್ನು ಅರ್ಪಿಸಲಾಯಿತು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.