ಪೊಡವಿಗೊಡೆಯನಿಗೆ ಗಜಲಕ್ಷ್ಮೀ ಅಲಂಕಾರ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಇಂದು ಶ್ರೀ ಕೃಷ್ಣನಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಯಿತು.