ಹೂವಿನಕೆರೆಯ ಕಾಮಧೇನು ಗೋ ಶಾಲೆಗೆ ಯುವಕರ ತಂಡವೊಂದು ಶ್ರಮದಾನದ ಮೂಲಕ ಹಸಿ ಹುಲ್ಲು ಹಸ್ತಾಂತರಿಸಿತು.
ಶ್ರಮದಾನದಲ್ಲಿ ಸಾಮ್ರಾಟ್ ಶೆಟ್ಟಿ ಹಳನಾಡು, ದಿನೇಶ್ ಆಚಾರ್, ಕೃಷ್ಣ ಹಳನಾಡು,ಸದಾಶಿವ ಹಳನಾಡು ಹಾಗೂ ಭಾಸ್ಕರ ಹಳನಾಡು ಮೊದಲಾದವರು ಭಾಗವಹಿಸಿದ್ದರು.