ಶಾಲಾ ಕ್ರೀಡೋತ್ಸವದಲ್ಲಿ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಪ್ರಕರಣ: ಪ್ರತಿಭಟನೆ ನಡೆಸಿದ ಹಿಂಜಾವೇ

ಕುಂದಾಪುರ: ಇಲ್ಲಿನ ಶಂಕರನಾರಾಯಣದಲ್ಲಿ ಮದರ್ ಥೆರೆಸಾ ಸಂಸ್ಥೆಯ ಶಾಲಾ ಕ್ರೀಡೋತ್ಸವ ಸಂದರ್ಭದಲ್ಲಿ ಸ್ವಾಗತ ನೃತ್ಯಕ್ಕೆ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಮಾಡಿಸಿದ ಪ್ರಕರಣ ಸಾಮಾಜಿಕ ಸಾಮಾಜಿಕ ಜಾಲತಾಣಗಳ ಮೂಲಕ ಬೆಳೆಕಿಗೆ ಬಂದ ಬಳಿಕ, ಸಾರ್ವಜನಿಕರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಹಿಂದೂ ಜಾಗರಣ ವೇದಿಕೆಯು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬುಧವಾರದಂದು ಪ್ರತಿಭಟನೆ ನಡೆಸಿದೆ.