ಬ್ರಹ್ಮಾವರ: ಜಿಲ್ಲೆಯ ಬ್ರಹ್ಮಾವರ ಘಟಕದ ಗೃಹರಕ್ಷಕ ವಿಜಯ್ ಕುಮಾರ್ ಪೂಜಾರಿ ಅವರು ಏ. 1 ರಿಂದ 6 ರ ವರೆಗೆ ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ತರಬೇತಿ ಅಕಾಡೆಮಿ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ನಿಸ್ತಂತು ಚಾಲನಾ ತರಬೇತಿಯಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.













ಬ್ರಹ್ಮಾವರ: ಜಿಲ್ಲೆಯ ಬ್ರಹ್ಮಾವರ ಘಟಕದ ಗೃಹರಕ್ಷಕ ವಿಜಯ್ ಕುಮಾರ್ ಪೂಜಾರಿ ಅವರು ಏ. 1 ರಿಂದ 6 ರ ವರೆಗೆ ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ತರಬೇತಿ ಅಕಾಡೆಮಿ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ನಿಸ್ತಂತು ಚಾಲನಾ ತರಬೇತಿಯಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.