ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.17 ರಂದು ಮಧ್ಯಾಹ್ನ 2.30 ರಿಂದ ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ಜರಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.













ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.17 ರಂದು ಮಧ್ಯಾಹ್ನ 2.30 ರಿಂದ ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ಜರಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.