ಉಡುಪಿ: ದೇಶದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಯಾದ ಬೆಂಗಳೂರಿನ ಇಸ್ರೋ ಸಂಸ್ಥೆಯ ಸಹ ನಿರ್ದೇಶಕ ಡಾ. ಎಸ್.ವಿ. ಶರ್ಮಾ ಪುತ್ತಿಗೆ ಶ್ರೀಪಾದರನ್ನು ಭೇಟಿ ಮಾಡಿ ಇಸ್ರೋ (ISRO) ಸಂಸ್ಥೆಯ ಸ್ಮರಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀಪಾದರು ಶ್ರೀಕೃಷ್ಣನ ಪ್ರಸಾದವನ್ನು ನೀಡಿ ಅವರನ್ನು ಆಶೀರ್ವದಿಸಿದರು.













ಉಡುಪಿ: ದೇಶದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಯಾದ ಬೆಂಗಳೂರಿನ ಇಸ್ರೋ ಸಂಸ್ಥೆಯ ಸಹ ನಿರ್ದೇಶಕ ಡಾ. ಎಸ್.ವಿ. ಶರ್ಮಾ ಪುತ್ತಿಗೆ ಶ್ರೀಪಾದರನ್ನು ಭೇಟಿ ಮಾಡಿ ಇಸ್ರೋ (ISRO) ಸಂಸ್ಥೆಯ ಸ್ಮರಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀಪಾದರು ಶ್ರೀಕೃಷ್ಣನ ಪ್ರಸಾದವನ್ನು ನೀಡಿ ಅವರನ್ನು ಆಶೀರ್ವದಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.