ಪುತ್ತಿಗೆ ಶ್ರೀಗಳನ್ನು ಭೇಟಿ ಮಾಡಿದ ಇಸ್ರೋ ಸಹ ನಿರ್ದೇಶಕ ಡಾ. ಎಸ್.ವಿ. ಶರ್ಮಾ

ಉಡುಪಿ: ದೇಶದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಯಾದ ಬೆಂಗಳೂರಿನ ಇಸ್ರೋ ಸಂಸ್ಥೆಯ ಸಹ ನಿರ್ದೇಶಕ ಡಾ. ಎಸ್.ವಿ. ಶರ್ಮಾ ಪುತ್ತಿಗೆ ಶ್ರೀಪಾದರನ್ನು ಭೇಟಿ ಮಾಡಿ ಇಸ್ರೋ (ISRO) ಸಂಸ್ಥೆಯ ಸ್ಮರಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀಪಾದರು ಶ್ರೀಕೃಷ್ಣನ ಪ್ರಸಾದವನ್ನು ನೀಡಿ ಅವರನ್ನು ಆಶೀರ್ವದಿಸಿದರು.