ಡಿ. 29 ರಂದು ದಿವ್ಯಾಂಗರಿಗಾಗಿ ಉದ್ಯೋಗ ಮೇಳ; ಆರೋಗ್ಯ ಮಾಹಿತಿ ಕಾರ್ಯಕ್ರಮ

 

ಉಡುಪಿ: ಶ್ರೀ ಕೃಷ್ಣಾಪುರ ಮಠದಆಶೀರ್ವಾದದೊಂದಿಗೆ ಚೋಸನ್ ಜನರೇಷನ್ ಚಾರಿಟೇಬಲ್ ಟ್ರಸ್ಟ್ ,ಆದಿತ್ಯ ಟ್ರಸ್ಟ್, ರೋಟರಿ ಕ್ಲಬ್ ಕಲ್ಯಾಣಪುರ,ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ ಪೋಷಕರ ಮತ್ತು ಶಿಕ್ಷಕರ ಸಂಘ ಹಾಗೂ

ಕೊಡವೂರು ದಿವ್ಯಾಂಗ ರಕ್ಷಣಾ ಸಮಿತಿಇವರ ಸಂಯುಕ್ತ ಆಶ್ರಯದಲ್ಲಿ ದಿವ್ಯಾಂಗರಿಗೆ ಉದ್ಯೋಗ ಮೇಳ ಹಾಗೂ ಆರೋಗ್ಯ ಮಾಹಿತಿ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಡಿ. 29 ರಂದು ರಾಜಾಂಗಣದಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 3.00 ರ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.