ಬೈಂದೂರು,ಜು.23: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದ ಕಾರಣ, ಬೈಂದೂರು ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಬೈಂದೂರು ತಾಲೂಕಿನ ವ್ಯಾಪ್ತಿಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ (ಜು.24) ಸೋಮವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.













ಬೈಂದೂರು,ಜು.23: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದ ಕಾರಣ, ಬೈಂದೂರು ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಬೈಂದೂರು ತಾಲೂಕಿನ ವ್ಯಾಪ್ತಿಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ (ಜು.24) ಸೋಮವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.