ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್ ರಾಯ್ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.













ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್ ರಾಯ್ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.