ದ.ಕ ವಿಶ್ವಕರ್ಮ ಒಕ್ಕೂಟದ ಕಾರ್ಯಕಾರಿ ಸಮಿತಿಗೆ ಹರ್ಷವರ್ಧನ್ ನಿಟ್ಟೆ ನೇಮಕ

ಕಾರ್ಕಳ: ಪ್ರಸ್ತುತ ಕಾರ್ಕಳ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೊಷ್ಠದ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಹರ್ಷವರ್ಧನ್ ನಿಟ್ಟೆ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ಕಾರ್ಯಕಾರಿ ಸಮಿತಿಯ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿನಿಧಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.