ಕಾರ್ಕಳ: ಕಾರ್ಕಳ ಎಪಿಎಂಸಿ ನಿರ್ದೇಶಕರ ಒಂದು ತಿಂಗಳ ಪ್ರಯಾಣ ಭತ್ತೆಯನ್ನು ಶಾಸಕ ವಿ. ಸುನಿಲ್ ಕುಮಾರ್ ಅವರ ಮುಖಾಂತರ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಎಪಿಎಂಸಿ ಅಧ್ಯಕ್ಷರಾದ ಮಾಪಾಲು ಜಯವರ್ಮ ಜೈನ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಣಿರಾಜ್ ಶೆಟ್ಟಿ, ಮಹಾವೀರ ಹೆಗ್ಡೆ ಉಪಸ್ಥಿತಿದ್ದರು.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.