ಉಡುಪಿ: ಕಿದಿಯೂರು ನಿವಾಸಿ ದಿವಂಗತ ಗುರುರಾಜ್ ಭಟ್ ರವರ ಧರ್ಮಪತ್ನಿ ಇಂದಿರಮ್ಮ ಭಟ್ (93 ವರ್ಷ) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು 2 ಗಂಡು ಮತ್ತು 6 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ ಇಂದಿರಮ್ಮ ಕಿದಿಯೂರು ವಿಷ್ಣು ಮೂರ್ತಿ ದೇವಳದ ಸಕ್ರಿಯ ಸದಸ್ಯರಾಗಿ ಸೇವೆ ನೀಡಿರುತ್ತಾರೆ.













ಉಡುಪಿ: ಕಿದಿಯೂರು ನಿವಾಸಿ ದಿವಂಗತ ಗುರುರಾಜ್ ಭಟ್ ರವರ ಧರ್ಮಪತ್ನಿ ಇಂದಿರಮ್ಮ ಭಟ್ (93 ವರ್ಷ) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು 2 ಗಂಡು ಮತ್ತು 6 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ ಇಂದಿರಮ್ಮ ಕಿದಿಯೂರು ವಿಷ್ಣು ಮೂರ್ತಿ ದೇವಳದ ಸಕ್ರಿಯ ಸದಸ್ಯರಾಗಿ ಸೇವೆ ನೀಡಿರುತ್ತಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.