ಕಾಸರಗೋಡು: ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಸಮಾರಂಭ

ಕಾಸರಗೋಡು: ಪ್ರಶಾಂತಿ ವಿದ್ಯಾಕೇಂದ್ರ ಬಾಯಾರಿನಲ್ಲಿ ಶ್ರೀ ಸುಗುಣೀಂದ್ರ ತೀರ್ಥ ಶ್ರೀಪಾದರು ಸುಮಾರು ಐನೂರು ವಿದ್ಯಾರ್ಥಿಗಳಿಗೆ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ನೀಡಿದರು.