ಶ್ರೀ ಕೃಷ್ಣ ಮಠದಲ್ಲಿ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ವಾದಿರಾಜ ಗುರುಗಳ ಜಯಂತಿ ಪ್ರಯುಕ್ತ ವಿವಿಧ ಶಾಲೆಗಳಿಗೆ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಬಹುಮಾನ ನೀಡಿ ಅನುಗ್ರಹಿಸಿದರು.