ಉಡುಪಿ: ಕಡೆಕಾರ್ ಶ್ರೀ ಲಕ್ಷ್ಮೀನಾರಾಯಣ ಮಠದಲ್ಲಿ ‘ಶ್ರೀಲಕ್ಷ್ಮೀನಾರಾಯಣ ಮತ್ತು ಶ್ರೀಲಕ್ಷ್ಮೀನರಸಿಂಹ’ ದೇವರಿಗೆ ಉದ್ವರ್ತನೆ ಹಾಗೂ ಋಕ್ ಸಂಹಿತಾ ವೇದ ಪಾರಾಯಣ ಪುರಸ್ಸರ ಕಲಶಾಭಿಷೇಕ ಕಾರ್ಯಕ್ರಮವು ಶ್ರೀಶ ಭಟ್ ಕಡೆಕಾರ್ ಇವರ ನೇತೃತ್ವದಲ್ಲಿ ನಡೆಯಿತು.













ಉಡುಪಿ: ಕಡೆಕಾರ್ ಶ್ರೀ ಲಕ್ಷ್ಮೀನಾರಾಯಣ ಮಠದಲ್ಲಿ ‘ಶ್ರೀಲಕ್ಷ್ಮೀನಾರಾಯಣ ಮತ್ತು ಶ್ರೀಲಕ್ಷ್ಮೀನರಸಿಂಹ’ ದೇವರಿಗೆ ಉದ್ವರ್ತನೆ ಹಾಗೂ ಋಕ್ ಸಂಹಿತಾ ವೇದ ಪಾರಾಯಣ ಪುರಸ್ಸರ ಕಲಶಾಭಿಷೇಕ ಕಾರ್ಯಕ್ರಮವು ಶ್ರೀಶ ಭಟ್ ಕಡೆಕಾರ್ ಇವರ ನೇತೃತ್ವದಲ್ಲಿ ನಡೆಯಿತು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.