ಮಧ್ವನವಮಿಯ ಪ್ರಯುಕ್ತ ಮಧ್ವಾಚಾರ್ಯರಿಗೆ ಪೂಜೆ

ಉಡುಪಿ: ಶ್ರೀಕೃಷ್ಣಮಠದಲ್ಲಿ ಮಧ್ವನವಮಿಯ ಪ್ರಯುಕ್ತ ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಅದೃಶ್ಯರಾಗಿ ಸನ್ನಿಹಿತರಾಗಿರುವ ಮಧ್ವಾಚಾರ್ಯರ ಸನ್ನಿಧಿಯಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಪಾದ್ಯವನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.