ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಉಡುಪಿ ಪ್ರವಾಸ ರದ್ದು

ಉಡುಪಿ: ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜ.17 ಹಾಗೂ 18ರ ಎರಡು ದಿನಗಳ ಉಡುಪಿ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಸಚಿವರು ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೀದರ್ ಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.