ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್: ಎ.29 ರಂದು SSLC ಮತ್ತು PUC ರಾಜ್ಯ ಮಟ್ಟದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ
ಕುಂದಾಪುರ: ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ‘ಅಭ್ಯುದಯ’ ಯಶಸ್ಸಿನ ಸಂಭ್ರಮ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಏಪ್ರಿಲ್ 29 ರಂದು ಸಂಸ್ಥೆಯಲ್ಲಿ ನಡೆಯಲಿದೆ.