ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ  ನಳಿನ್ ಕುಮಾರ್ ಕಟೀಲ್ ಗೆ ಅಭಿನಂದನೆ

ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ  ನಳಿನ್ ಕುಮಾರ್ ಕಟೀಲ್ ಇವರನ್ನು, ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಮಾಜಿ ಸಂಚಾಲಕ ಬಿ. ಕಿಶೋರ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಕಾವೇರಿ, ಉಡುಪಿ ಜಿಲ್ಲಾ ಬಿಜೆಪಿ, ಕೈಗಾರಿಕಾ ಪ್ರಕೋಷ್ಠದ ಸಹಸಂಚಾಲಕ ಮೇರ್ಡಿ ಸತೀಶ್ ಹೆಗ್ಡೆ, ಹಾಗೂ ಪುರಸಭಾ ಸದಸ್ಯ ಗಿರೀಶ್ ಜಿ.ಕೆ ಇವರು ಮಂಗಳೂರಿನಲ್ಲಿ  ಅಭಿನಂದಿಸಿದರು.