ಹೋಟೇಲ್ ಪಾಕಶಾಲ: ನೂತನ ಶಾಖೆ ಉದ್ಘಾಟನೆ

ಕುಂದಾಪುರ: ಕೆ. ಎನ್. ವಾಸುದೇವ ಅಡಿಗರವರ ನೂತನ ಶಾಖೆ ಕುಂಭಾಶಿ, ಕುಂದಾಪುರ “ಪಾಕಶಾಲ”
ಹೋಟೆಲ್ ಮತ್ತು ಉಪಹಾರ ಗೃಹದ ಅದ್ದೂರಿ ಉದ್ಘಾಟನ ಸಮಾರಂಭಕ್ಕೆ ಹೃದಯಪೂರ್ವಕ ಆಮಂತ್ರಣ

ದಿನಾಂಕ ಮೇ 1, 2022 ಸಂಜೆ 5.00 ಕ್ಕೆ

ಮುಖ್ಯ ಅತಿಥಿ: ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ

ಅತಿಥಿ: ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕರು ಕುಂದಾಪುರ, ಶ್ರೀ ವಿಶ್ವಾಂಭರ ಉಪಾಧ್ಯ ಆನೆಗುಡ್ಡ ದೇವಸ್ಥಾನ ಟ್ರಸ್ಟಿ, ಶ್ರೀ ಆನಂದ್ ಸಿ ಕುಂದರ್ ಜನತಾ ಫಿಶ್ ಮೀಲ್ ಕೋಟಾ, ಪ್ರಮೋಟರ್, ಗೀತಾನಂದ ಫೌಂಡೇಶನ್, ಶ್ರೀ ಶಿವರಾಮ ಶೆಟ್ಟಿ ತಲ್ಲೂರು ಅಧ್ಯಕ್ಷರು, ಉಡುಪಿ (ಡಿ) ಹೋಟೆಲ್ ಮಾಲೀಕರ ಸಂಘ.

ಸ್ಥಳ : #26, 28 ಕುಂಭಾಶಿ ಗ್ರಾಮ NH 66 (ಹಳೆಯ NH 17) ಕುಂದಾಪುರ, ಕರ್ನಾಟಕ