ಗಂಗೊಳ್ಳಿಯ ನಿನಾದ ಸಂಸ್ಥೆ: ಭಜನಾ ಕಾರ್ಯಕ್ರಮ

ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ಜ್ಞಾನಗಂಗಾ ಕಾರ್ಯಕ್ರಮದ ವಿದ್ಯಾರ್ಥಿಗಳು ನಿನಾದ ಸಂಸ್ಥೆಯ ನೇತೃತ್ವದಲ್ಲಿ ಸಿದ್ಧಾಪುರದ ಶ್ರೀ ದುರ್ಗಾ ಹೊನ್ನಮ್ಮ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಭಜನಾ ಸೇವೆ ಸಮರ್ಪಿಸಿದರು.

ದೇವಸ್ಥಾನದ ಆಡಳಿತ ಧರ್ಮದರ್ಶಿ ಜಿ.ಸುಧೀರ ಜೆ.ನಾಯಕ್ ಮುಂಬೈ ಮತ್ತು ದೇವಳದ ಅರ್ಚಕ ಎಂ.ಸುರೇಂದ್ರ ಭಟ್ ಇದ್ದರು.