ಉಡುಪಿ: ನಗರದ ಸಂತೆಕಟ್ಟೆ ಬಿಲ್ಲವರ ಸೇವಾ ಸಂಘ ಇವರು ನಯಂಪಳ್ಳಿ 4 ನೇ ಅಡ್ಡರಸ್ತೆಗೆ ಶ್ರೀ ನಾರಾಯಣ ಗುರು ಮಾರ್ಗ ಎಂದು ನಾಮಕರಣ ಮಾಡಲಿದ್ದು, ಈ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ ಸಾರ್ವಜನಿಕರು 30 ದಿನಗಳ ಒಳಗೆ ನಗರಸಭೆ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ತಿಳಿಸಿದೆ.













ಉಡುಪಿ: ನಗರದ ಸಂತೆಕಟ್ಟೆ ಬಿಲ್ಲವರ ಸೇವಾ ಸಂಘ ಇವರು ನಯಂಪಳ್ಳಿ 4 ನೇ ಅಡ್ಡರಸ್ತೆಗೆ ಶ್ರೀ ನಾರಾಯಣ ಗುರು ಮಾರ್ಗ ಎಂದು ನಾಮಕರಣ ಮಾಡಲಿದ್ದು, ಈ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ ಸಾರ್ವಜನಿಕರು 30 ದಿನಗಳ ಒಳಗೆ ನಗರಸಭೆ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ತಿಳಿಸಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.