ಒಡಿಶಾ ರೈಲು ದುರಂತ: ಉಡುಪಿ ಸಾರ್ವಜನಿಕರಿಗಾಗಿ ಸಹಾಯವಾಣಿ

ಉಡುಪಿ : ಒಡಿಶಾ ರಾಜ್ಯದಲ್ಲಿ ರೈಲು ಅಪಘಾತ ಸಂಭವಿಸಿದ್ದು, ಸದ್ರಿ ಅಪಘಾತದಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಯಾರಾದರೂ ಸಾರ್ವಜನಿಕರು ಸಿಲುಕಿಕೊಂಡಿದ್ದರೆ, ಆ ಬಗ್ಗೆ ಸದ್ರಿಯವರ ಮಾಹಿತಿಯನ್ನು ಸಂಬಂಧಿಸಿದವರು ಕರ್ನಾಟಕ ರಾಜ್ಯ ಸಹಾಯವಾಣಿ ಕೇಂದ್ರ 080-22253707 / 080-22340676 (Toll Free No:1070), ಉಡುಪಿ ಜಿಲ್ಲಾಧಿಕಾರಿ ಕಛೇರಿ (24*7) ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ 0820–2574802 , (Toll Free No:1070), ಸಂಖ್ಯೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.