ಬೆಂಗಳೂರು: ಲಾಕ್ ಡೌನ್ ಘೋಷಣೆ ಮಧ್ಯೆಯೂ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಮೇ 10ರಿಂದ ದಿನಸಿ ಖರೀದಿ ಸಮಯದಲ್ಲೇ ಅಂದರೆ ಬೆಳಿಗ್ಗೆ 6ರಿಂದ 10ರ ವರೆಗೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೊರೆಂಟ್, ಎಂಎಸ್ಐಎಲ್ ಗಳಲ್ಲಿ ಪಾರ್ಸೆಲ್ ತೆಗೆದುಕೊಳ್ಳಲು ಅವಕಾಶ ನೀಡಿದೆ.
ಬೆಂಗಳೂರು: ಲಾಕ್ ಡೌನ್ ಘೋಷಣೆ ಮಧ್ಯೆಯೂ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಮೇ 10ರಿಂದ ದಿನಸಿ ಖರೀದಿ ಸಮಯದಲ್ಲೇ ಅಂದರೆ ಬೆಳಿಗ್ಗೆ 6ರಿಂದ 10ರ ವರೆಗೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೊರೆಂಟ್, ಎಂಎಸ್ಐಎಲ್ ಗಳಲ್ಲಿ ಪಾರ್ಸೆಲ್ ತೆಗೆದುಕೊಳ್ಳಲು ಅವಕಾಶ ನೀಡಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.