ಉಡುಪಿ: ಶ್ರೀ ಕೃಷ್ಣ ಮಠದ ವೃಂದಾವನ ಸಮುಚ್ಚಯದಲ್ಲಿ ಪುತ್ತಿಗೆ ಮಠದ ಗುರು ಪರಂಪರೆಯ ಶತಾಯುಷಿ ಯತಿಗಳಾದ ಶ್ರೀ ಶ್ರೀ ಸುಧೀಂದ್ರತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.













ಉಡುಪಿ: ಶ್ರೀ ಕೃಷ್ಣ ಮಠದ ವೃಂದಾವನ ಸಮುಚ್ಚಯದಲ್ಲಿ ಪುತ್ತಿಗೆ ಮಠದ ಗುರು ಪರಂಪರೆಯ ಶತಾಯುಷಿ ಯತಿಗಳಾದ ಶ್ರೀ ಶ್ರೀ ಸುಧೀಂದ್ರತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.