ಬಿ.ಎಸ್.ವೈ ಹಾಗೂ ಹೆಚ್.ಡಿ.ಕೆ ಪರಿವಾರದವರಿಂದ ಮತ ಚಲಾವಣೆ; ಮೈಸೂರಿನಲ್ಲಿ ಮತ ಚಲಾಯಿಸಿದ ನವವಿವಾಹಿತರು

ಶಿವಮೊಗ್ಗ: ಬಿಜೆಪಿಯ ವರಿಷ್ಠ ನಾಯಕ ಬಿ.ಎಸ್ ಯಡ್ಯೂರಪ್ಪ ಅವರು ತಮ್ಮ ಪರಿವಾರದೊಂದಿಗೆ ಇಂದು ಇಲ್ಲಿನ ಆಡಳಿತ ಸೌಧದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು ಬಿಜೆಪಿ ಸಂಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಸೇರಿದಂತೆ ಎಲ್ಲರೂ ಮತ ಚಲಾವಣೆ ಮಾಡಿದ್ದಾರೆ.

How Narayana Murthy's parents ensured he voted in elections

ರಾಮನಗರದ ಮತಗಟ್ಟೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಕೂಡಾ ಪರಿವಾರ ಸಮೇತರಾಗಿ ಮತ ಚಲಾಯಿಸಿದ್ದಾರೆ.

ಮೈಸೂರಿನ ಮತಗಟ್ಟೆಯಲ್ಲಿ ನವವಿವಾಹಿತ ವಧು-ವರರು ತಮ್ಮ ಕುಟುಂಬದೊಂದಿಗೆ ಬಂದು ಮತ ಚಲಾಯಿಸಿದ್ದಾರೆ.

ತ್ರನಟ ರಿಷಬ್ ಶೆಟ್ಟಿ ತಮ್ಮ ಹುಟ್ಟೂರಾದ ಕೆರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಚಲಾಯಿಸಿದರು.

Image