ಉಡುಪಿ: ವಿಶ್ವ ಹಿಂದೂ ಪರಿಷತ್ , ಮಾತೃ ಮಂಡಳಿ ಕಡಿಯಾಳಿ ಇದರ ಜಂಟಿ ಆಶ್ರಯದಲ್ಲಿ 38 ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಕುಂಕುಮಾರ್ಚನೆಯು ಆಗಸ್ಟ್ 5ರಂದು ಸಂಜೆ 4.30 ಕೆ ಕಾತ್ಯಾಯಿನಿ ಮಂಟಪ ದಲ್ಲಿ ಜರುಗಲಿದೆ.













ಉಡುಪಿ: ವಿಶ್ವ ಹಿಂದೂ ಪರಿಷತ್ , ಮಾತೃ ಮಂಡಳಿ ಕಡಿಯಾಳಿ ಇದರ ಜಂಟಿ ಆಶ್ರಯದಲ್ಲಿ 38 ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಕುಂಕುಮಾರ್ಚನೆಯು ಆಗಸ್ಟ್ 5ರಂದು ಸಂಜೆ 4.30 ಕೆ ಕಾತ್ಯಾಯಿನಿ ಮಂಟಪ ದಲ್ಲಿ ಜರುಗಲಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.