ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಸಂತೋಷ್ ಕೊರಂಗ್ರಪಾಡಿ ಪ್ರಥಮ

ಉಡುಪಿ: ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋದ್ಯಮ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ “ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ 2023” ಛಾಯಾಚಿತ್ರ ಸ್ಪರ್ಧೆಯಲ್ಲಿ ಸಂತೋಷ್ ಕೊರಂಗ್ರಪಾಡಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.