ಸಿಜೆಐ ಟಿ.ಎಸ್.ನರಸಿಂಹ ಅವರಿಂದ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಟಿ.ಎಸ್.ನರಸಿಂಹ ತಮ್ಮ ಕುಟುಂಬ ಸಮೇತರಾಗಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರು ಉಪಸ್ಥಿತರಿದ್ದರು.