ಅಯೋಧ್ಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀರಾಮನ ಭವ್ಯ ದೇಗುಲಕ್ಕೆ ನೇಪಾಳದಿಂದ ಬಂದ ಶಾಲಿಗ್ರಾಮ ಶಿಲೆಗಳನ್ನು ಪ್ರಧಾನ ಅರ್ಚಕ ಯೋಗಿ ಕಮಲ್ ನಾಥ್ ಜೀ ಅವರು ಧಾರ್ಮಿಕ ವಿಧಿ ಪ್ರಕಾರ ಪೂಜೆ ಸಲ್ಲಿಸಿದ ನಂತರ ದೇವಾಲಯದ ಆವರಣದಲ್ಲಿ ಮುಂದಿನ ಪ್ರಯಾಣಕ್ಕೆ ಕಳುಹಿಸಿದರು.













ಅಯೋಧ್ಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀರಾಮನ ಭವ್ಯ ದೇಗುಲಕ್ಕೆ ನೇಪಾಳದಿಂದ ಬಂದ ಶಾಲಿಗ್ರಾಮ ಶಿಲೆಗಳನ್ನು ಪ್ರಧಾನ ಅರ್ಚಕ ಯೋಗಿ ಕಮಲ್ ನಾಥ್ ಜೀ ಅವರು ಧಾರ್ಮಿಕ ವಿಧಿ ಪ್ರಕಾರ ಪೂಜೆ ಸಲ್ಲಿಸಿದ ನಂತರ ದೇವಾಲಯದ ಆವರಣದಲ್ಲಿ ಮುಂದಿನ ಪ್ರಯಾಣಕ್ಕೆ ಕಳುಹಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.