ಕೋಟ: ದೊಡ್ಡೋಣಿಯ ಅಂಗನವಾಡಿ ಕೇಂದ್ರದಲ್ಲಿ 74ನೇ ಸ್ವಾತಂತ್ರ್ಯೊತ್ಸವದ ಧ್ವಜಾರೋಹಣ ಹಾಗೂ ಸಸಿ ವಿತರಣಾ ಕಾರ್ಯಕ್ರಮ ನೆರವೇರಿತು
ಮುಖ್ಯ ಅತಿಥಿಗಳಾಗಿ ಮಿತ್ರ ಕ್ಲಿನಿಕ್ ಕೋಟೇಶ್ವರದ ರಾಜೇಶ್ ಕುಮಾರ್ ಶೆಟ್ಟಿ, ಸಂಘದ ಗೌರವ ಅಧ್ಯಕ್ಷರಾದ ಉಮೇಶ್ ಎಮ್ ಕುಮಾರ
ರಾಘವೇಂದ್ರ ಪೂಜಾರಿ ಅಧ್ಯಕ್ಷರು ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ದೊಡ್ಡೋಣಿ. ಪಂಚಾಯತ್ ಸದಸ್ಯರಾದ ರವೀಂದ್ರ ದೊಡ್ಮನೆ,ಮಾಜಿ ಯೋಧರಾದ ರಾಮಚಂದ್ರ ಗಾಣಿಗ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂಘದ ಪದಾಧಿಕಾರಿಗಳು,ಸದಸ್ಯರು ಹಾಗೂ ಊರ ಗ್ರಾಮಸ್ಥರು ಪಾಲ್ಗೊಂಡಿದ್ದರು.












