ಮಂಗಳೂರು ಕದ್ರಿ ಉದ್ಯಾನವನದಲ್ಲಿ ಮೇ 28ರಿಂದ ಮಾವು ಮೇಳ

ಮಂಗಳೂರು: ರಾಮನಗರ ಜಿಲ್ಲಾ ಮಾವು ಬೆಳೆಗಾರರ ಮಾರಾಟ ಸಂಘ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮೇ 28ರಿಂದ 31ರವರೆಗೆ ಕದ್ರಿ ಉದ್ಯಾನವನದಲ್ಲಿKadri Park ನಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಲಾದ ವಿವಿಧ ತಳಿಯ ಮಾವಿನ ಹಣ್ಣುಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿರಲಿವೆ ಎಂದು ತಿಳಿಸಿದರು. ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ ಹಾಗೂ ಬೆಂಗನಪಳ್ಳಿ ಶುಗರ್ ಬೇಬಿ ಸೇರಿದಂತೆ ಹಲವು […]