ಕೇರಳಂನಿಂದಲೇ ಮುಂಗಾರು ಮಳೆ ಆರಂಭಕ್ಕೆ ಕಾರಣವೇನು?

ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿ ಮತ್ತು ಉಷ್ಣಾಂಶ ಏರಿಕೆಯಿಂದ ಜನರು ತತ್ತರಿಸುತ್ತಿರುವ ನಡುವೆಯೇ ಈ ಬಾರಿಯ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆರಂಭದಲ್ಲಿ ಮೇ 26ರಂದೇ ಕೇರಳಕ್ಕೆ ಮುಂಗಾರು ಆಗಮಿಸಬಹುದು ಎಂದು ಅಂದಾಜಿಸಲಾಗಿದ್ದರೂ, ಬದಲಾಗಿರುವ ಹವಾಮಾನ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಮುಂಗಾರು ಪ್ರವೇಶ ಮುಂದೂಡಿಕೆಯಾಗಿದೆ. ಮುಂಗಾರು ಆರಂಭವನ್ನು ಹೇಗೆ ಘೋಷಿಸಲಾಗುತ್ತದೆ?ಕೇರಳದಲ್ಲಿರುವ 14 ಹವಾಮಾನ ಕೇಂದ್ರಗಳ ಪೈಕಿ ಕನಿಷ್ಠ 60 ಶೇಕಡಾ ಕೇಂದ್ರಗಳಲ್ಲಿ 2.5 ಮಿ.ಮೀ. ಅಥವಾ […]