ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಮಂಗಳೂರು:  2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು /ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ/ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ ಮೂಡಬಿದಿರೆ, ಇಲ್ಲಿಯ ಪದವಿ ಕಾರ್ಯಕ್ರಮದ ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಎಕೊನಾಮಿಕ್ಸ್, ರಾಜ್ಯಶಾಸ್ತ್ರ, ಜಿಯೋಗ್ರಾಫಿ, ಕೆಮಿಸ್ಟ್ರಿ, ಗಣಿತ, ಮೈಕ್ರೊಬಯೋಲಜಿ,  ಕಂಪ್ಯೂಟರ್ ಸೈನ್ಸ್/ಬಿ.ಸಿ.ಎ,  ಬಾಟನಿ, ಪ್ರಾಣಿಶಾಸ್ತ್ರ,  ಕಾಮರ್ಸ್  ಆ್ಯಂಡ್ ಮ್ಯಾನೇಜ್‍ಮೆಂಟ್, ದೈಹಿಕ ಶಿಕ್ಷಣ, ಪತ್ರಿಕೋದ್ಯಮ, ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್‍ಮೆಂಟ್ ವಿಷಯಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ […]

ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ದಿನಾಂಕ ಘೋಷಣೆ

ಕಾರ್ಕಳ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಬಾಹುಬಲಿ ಸ್ವಾಮಿಗೆ ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯಾಗಿದ್ದು, ಮಹೋತ್ಸವವು 2027 ಫೆ.18ರಿಂದ 28ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ. ಕರ್ನಾಟಕದಲ್ಲಿ ಶ್ರವಣಬೆಳಗೊಳದ ನಂತರದ ಅತಿ ಎತ್ತರದ ಏಕಶಿಲಾ ಗೊಮ್ಮಟೇಶ್ವರ ಮೂರ್ತಿ ಎಂದು ಪ್ರಸಿದ್ಧವಾಗಿರುವ ಕಾರ್ಕಳದ ಬಾಹುಬಲಿಗೆ ಮಹಾಮಜ್ಜನದ ಸಂಭ್ರಮ ಆರಂಭವಾಗಿದ್ದು, ಮಹಾಮಸ್ತಕಾಭಿಷೇಕ ಸಮಿತಿಯ ಕಚೇರಿ ಉದ್ಘಾಟನೆಯೂ ನೆರವೇರಿದೆ.