ಕರಾವಳಿಗರೇ ಗಮನಿಸಿ! 128 ದಿನ ಪ್ರಮುಖ ರೈಲುಗಳ ಸಂಚಾರದಲ್ಲಿ ಭಾರೀ ಬದಲಾವಣೆ

ಕರಾವಳಿ ಹಾಗೂ ಕೊಂಕಣ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ (SWR) ಮಹತ್ವದ ಮಾಹಿತಿ ನೀಡಿದೆ. ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜೂನ್ 15, 2026ರಿಂದ ಅಕ್ಟೋಬರ್ 20, 2026ರವರೆಗೆ ವಿಶೇಷ ಮುಂಗಾರು ವೇಳಾಪಟ್ಟಿಯನ್ನು ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ 30 ನಿಮಿಷದಿಂದ 2 ಗಂಟೆಗಳವರೆಗೆ ವಿಳಂಬ ಉಂಟಾಗಲಿದೆ. ಬದಲಾವಣೆಗೆ ಕಾರಣ ಇಲ್ಲಿದೆಮಳೆಗಾಲದಲ್ಲಿ ಹಳಿಗಳ ಮೇಲೆ ನೀರು ನಿಲ್ಲುವುದು, ಗುಡ್ಡ ಕುಸಿತದ ಭೀತಿ ಹಾಗೂ ಸುರಕ್ಷತಾ ಕಾರಣಗಳಿಂದ ಕೊಂಕಣ ಮಾರ್ಗದಲ್ಲಿ ರೈಲುಗಳ ವೇಗವನ್ನು […]