ಇಂಜಿನಿಯರ್ ಗಳಿಗಿಂತ ಹೆಚ್ಚಿನ ದುಡಿಮೆ ಕೃಷಿಯಲ್ಲಿ ಸಾಧ್ಯ- ಅಶೋಕ್ ಕೆ.ಎಸ್.

ಮೂಡುಬಿದಿರೆ : ವಿದೇಶಗಳಲ್ಲಿ ದುಡಿಯುವ ಎಂಜಿನಿಯರ್ ಗಳಿಗಿಂತ ಲಾಭದಾಯಕ ಕೃಷಿ. ನಾವು ಉನ್ನತ ಶಿಕ್ಷಣ ಪಡೆದಿದ್ದರೂ ಹಲಸಿನ ಕೃಷಿಯಲ್ಲಿ ತೊಡಗಿಸಿಕೊಂಡು ಹೆಚ್ಚಿನ ಆದಾಯದೊಂದಿಗೆ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದೇವೆ ಎಂದು ದೊಡ್ಡಬಳ್ಳಾಪುರದ ಕೃಷಿಕ ಅಶೋಕ್ ಕೆ. ಎಸ್. ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವ‌ರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ಬೃಹತ್ […]