ದಕ್ಷಿಣ ಕನ್ನಡ: 60 ಕಿ.ಮೀಗೆ 3 ಟೋಲ್, ಸದ್ಯದಲ್ಲೇ ಬರುವುದಂತೆ ಇನ್ನೂ 3 ಟೋಲ್

Dakshina Kannada ಜಿಲ್ಲೆಯಲ್ಲಿ ಟೋಲ್ಗೇಟ್ಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಈಗಾಗಲೇ ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ 3 ಟೋಲ್ಗೇಟ್ಗಳು ಕಾರ್ಯನಿರ್ವಹಿಸುತ್ತಿದ್ದು, ಮತ್ತೂ 3 ಟೋಲ್ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮ ಗಾಳಿಗೆ ತೂರಿದ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮ ಪ್ರಕಾರ, ಒಂದು ಟೋಲ್ಗೇಟ್ನಿಂದ ಮತ್ತೊಂದಕ್ಕೆ ಕನಿಷ್ಠ 60 ಕಿ.ಮೀ ಅಂತರ ಇರಬೇಕು. ಆದರೆ ಇಲ್ಲಿ ಆ ನಿಯಮವೇ ಗಾಳಿಗೆ ತೂರಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ಗೇಟ್ನಿಂದ ಕೇವಲ 30 ಕಿ.ಮೀ […]
ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ 1300ಕ್ಕೂ ಹೆಚ್ಚು ಉಚಿತ ಕನ್ನಡಕ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭ ಭಾನುವಾರ ಉಡುಪಿ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಣ್ಣಿನ ತಪಾಸಣೆಗೆ ಒಳಪಟ್ಟಿದ್ದ ಶಿಬಿರಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಕನ್ನಡಕ ವಿತರಣೆ ಮಾಡಿದರು. 1300ಕ್ಕೂ ಹೆಚ್ಚು ಕನ್ನಡಕ ವಿತರಣೆ: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲೆಯಾದ್ಯಂತ 1300ಕ್ಕೂ ಹೆಚ್ಚು ಉಚಿತ […]