ಮಾ.23 ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮಾ.23 ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನುಕರ್ಫ್ಯೂನಿಂದ ಮುಂದೂಡಲಾಗಿದೆ. ಸೋಮವಾರ ಪರೀಕ್ಷೆ ನಡೆಯಬೇಕಿತ್ತು. ನಾಳೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೊನೆಯ ಇಂಗ್ಲಿಷ್ ಪರೀಕ್ಷೆ ನಡೆಯಬೇಕಿತ್ತು. ಆದರೆ ಕರ್ಫ್ಯೂನಿಂದ ನಾಳೆ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ. ವಿದ್ಯಾರ್ಥಿಗಳಿಗೆ ಯಾವ ತೊಂದರೆಯಾಗಬಾರದು ಅಂತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ನಾಳೆ ಬಸ್ ಸೇವೆಗಳನ್ನು ಸರ್ಕಾರ ಸ್ಥಗಿತಗೊಲಿಸಿದ್ದು, ಹೀಗಾಗಿ ಸರ್ಕಾರಿ ಬಸ್ಸುಗಳ ಸ್ಥಗಿತದಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುಬಹುದು ಎಂದು ಶಿಕ್ಷಣ ಸಚಿವರು […]