ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ

ಉಡುಪಿ, ಮೇ 30: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಗ್ರಾಮ ಪಂಚಾಯತ್ ಯಡ್ತಾಡಿ ಇವರ ಸಹಯೋಗದಲ್ಲಿ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷವಾಕ್ಯದಡಿಯಲ್ಲಿ ಜೂನ್ 6 ರಂದು ಬೆಳಗ್ಗೆ 10.30 ಕ್ಕೆ ಯಡ್ತಾಡಿ ಗ್ರಾಮ ಪಂಚಾಯತ್ ಸಭಾಭವನ (ಸಾೈಬರಕಟ್ಟೆ) ದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಯಡ್ತಾಡಿ ಗ್ರಾಮ ಪಂಚಾಯತ್ […]

ಫೆ.23 ರಂದು ಬೀದಿನಾಯಿಗಳ ಜಾಗೃತಿ ಅಭಿಯಾನ

ಉಡುಪಿ: ಬೀದಿ ನಾಯಿಮರಿಗಳಿಗೆ ಪುನವರ್ಸತಿ ಕಲ್ಪಿಸುವ ನಿಟ್ಟಿನಲ್ಲಿ ಆರಂಭಿಸಲಾದ ಮಲ್ಪೆ ಮಧ್ವರಾಜ್‌ ಅನಿಮಲ್‌ ಕೇರ್‌ ಟ್ರಸ್ಟ್‌ನ ಉದ್ಘಾಟನೆ ಹಾಗೂ ಬೀದಿ ನಾಯಿಗಳ ಕುರಿತ ‘ನಮ್ಮ ಸ್ವಂತ, ನಮ್ಮ ಹೆಮ್ಮೆ’ ಜಾಗೃತಿ ಅಭಿಯಾನ ಇದೇ 23ರಂದು ಸಂಜೆ 5.15ಕ್ಕೆ ಮಲ್ಪೆಯ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಟ್ರಸ್ಟಿ ಬಬಿತಾ ಮಧ್ವರಾಜ್‌ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಟಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡುವರು. ಮಾಜಿ ಸಚಿವ ಪ್ರಮೋದ್‌ […]